September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!