30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!