March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!