25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
error: Content is protected !!