22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!