23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya
error: Content is protected !!