24.3 C
ಪುತ್ತೂರು, ಬೆಳ್ತಂಗಡಿ
May 20, 2025
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya
error: Content is protected !!