23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ಮತ್ತು ಎ.26 ರಂದು ನಡೆಯಲಿದ್ದು, ಇದರ ಅಂಗವಾಗಿ ಊರ ಸಮಸ್ತ ಭಾಂದವರಿಂದ ಎ.25 ರಂದು ಬೆಳಿಗ್ಗೆ ಹೊರಕಾಣಿಕೆಯನ್ನು ವಿಜೃಂಭಣೆಯಿಂದ ಶ್ರೀ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya
error: Content is protected !!