37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎಪ್ರಿಲ್ 23ರಿಂದ ಮೇ 2ರವರೆಗೆ ನಡೆಯಲಿದ್ದು ಇಂದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ಏ .29ರಂದು ರಾತ್ರಿ ಚಂದ್ರಮಂಡಲೋತ್ಸವ, ಏ 30 ರಂದು ಬೆಳಿಗ್ಗೆ ದೇವರ ಬಳಿ ಉತ್ಸವ, ಮಧ್ಯಾಹ್ನ ಮಹಾಪೂಜೆ ಸಂಜೆ ಮಹಾರಥೋತ್ಸವ ನಡೆಯಲಿದೆ.

ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!