September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎಪ್ರಿಲ್ 23ರಿಂದ ಮೇ 2ರವರೆಗೆ ನಡೆಯಲಿದ್ದು ಇಂದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ಏ .29ರಂದು ರಾತ್ರಿ ಚಂದ್ರಮಂಡಲೋತ್ಸವ, ಏ 30 ರಂದು ಬೆಳಿಗ್ಗೆ ದೇವರ ಬಳಿ ಉತ್ಸವ, ಮಧ್ಯಾಹ್ನ ಮಹಾಪೂಜೆ ಸಂಜೆ ಮಹಾರಥೋತ್ಸವ ನಡೆಯಲಿದೆ.

ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

Related posts

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya
error: Content is protected !!