23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!