25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya
error: Content is protected !!