23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya
error: Content is protected !!