July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ಮತ್ತು ಎ.26 ರಂದು ನಡೆಯಲಿದ್ದು, ಇದರ ಅಂಗವಾಗಿ ಊರ ಸಮಸ್ತ ಭಾಂದವರಿಂದ ಎ.25 ರಂದು ಬೆಳಿಗ್ಗೆ ಹೊರಕಾಣಿಕೆಯನ್ನು ವಿಜೃಂಭಣೆಯಿಂದ ಶ್ರೀ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya
error: Content is protected !!