September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!