30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಲೋಕಸಭಾ ಚುನಾವಣೆಯ ಅಂಗವಾಗಿ ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು, ಜನಾರ್ಧನ ಪೂಜಾರಿ, ಸುಪ್ರಿತ್ ಜೈನ್, ಕೃಷ್ಣಪ್ಪ ಪೂಜಸರಿ, ಜಗದೀಶ್ ಪೂಜಾರಿ ಪೆರಾಜೆ,ಓಂಕಾರ್ ಜೈನ್, ನಿವೃತ್ತ ಸೈನಿಕ ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!