24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ಮಂಗಳೂರು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ.

ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya
error: Content is protected !!