30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಲೋಕಸಭಾ ಚುನಾವಣೆಯ ಅಂಗವಾಗಿ ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸುಂದರ ಹೆಗ್ಡೆ, ರಾಜೇಶ್ ಪೂಜಾರಿ, ಉಮೇಶ್ ನಡ್ತಿಕಲ್ಲು ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!