March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಸುಪ್ರಿಯಾ ಹಷೇ೯ಂದ್ರ ಕುಮಾರ್ ಮತದಾನ ಮಾಡಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!