April 2, 2025
Uncategorized

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

ಬೆಳ್ತಂಗಡಿ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಅಭಿಲಾಷ್ ರವರೊಂದಿಗೆ ಕಡಿರುದ್ಯಾವರ ಗ್ರಾಮದ ಹಿತ್ತಿಲಕೋಡಿ ಪ್ರತಿಮಾ ರವರೊಂದಿಗೆ ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಮದುವೆ ಮುಗಿಸಿಕೊಂಡು ನೇರವಾಗಿ ಕಡಿರುದ್ಯಾವರ ಗ್ರಾಮದ ದಕಜಿಪ ಹಿ.ಪ್ರಾ. ಶಾಲೆ ಕೊಡಿಯಾಲ್ ಬೈಲ್ ಭಾಗ ಸಂಖ್ಯೆ 26 ರಲ್ಲಿ ಬಂದು ಮತದಾನ ಮಾಡಿದರು.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya
error: Content is protected !!