ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಬೆಳ್ತಂಗಡಿ : ದ.ಕ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ದಂಪತಿ ಬಡಗಕಾರಂದೂರು ಮತಗಟ್ಟೆಯಲ್ಲಿ ಮತವನ್ನು ಚಲಾಯಿಸಿದರು.

Leave a Comment

error: Content is protected !!