25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!