25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ಮಂಗಳೂರು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ.

ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!