ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಮಾಜಿ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ by Suddi UdayaApril 26, 2024April 26, 2024 Share0 ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು. Share this:PostPrintEmailTweetWhatsApp