23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿ ಇವರ ಮುಂದಿನ ಬಹುಭಾಷಾ ಚಿತ್ರಕ್ಕೆ ಆಡಿಷನ್ ಕಾರ್ಯಕ್ರಮ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ನಡೆಯುತ್ತಿದೆ.

ಈ‌‌ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಲೇಡಿ ಜೆಸಿ ಅಧ್ಯಕ್ಷೆ ಶೃತಿ ರಂಜಿತ್ ಮತ್ತಿತರರು ಉಪಸ್ಥಿತರಿದ್ದರು.

Related posts

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya
error: Content is protected !!