September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ನಡೆದಿದೆ.

ಮಂಗಳೂರುನಿಂದ ಪಡುಬಿದ್ರೆ ಬೆಳ್ಮಾನ್ ಗೆ ಬರುವ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಪತಿ ಪುರುಷೋತ್ತಮ ಹಾಗೂ ಪತ್ನಿ ಸುಮಂಗಳ ರವರು ಇಬ್ಬರು ಇದ್ದು, ಅಪಘಾತಕ್ಕೆ ಪತ್ನಿ ಸುಮಂಗಳ ರವರು ಸ್ಥಳದಲ್ಲೆ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಪುರುಷೋತ್ತಮರವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇವರು ಮೂಲತಃ ಅರಸಿನಮಕ್ಕಿಯ ಬೂಡುಮುಗೇರು ನಿವಾಸಿಯಾಗಿದ್ದು ಉದ್ಯೋಗದ ನಿಮಿತ್ತ ಮಂಗಳೂರಿನಲ್ಲಿ ವಾಸ್ತವ್ಯವಿದ್ದರು. ಮೃತರು ಪತಿ ಪುರುಷೋತ್ತಮ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya
error: Content is protected !!