22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ನಡೆದಿದೆ.

ಮಂಗಳೂರುನಿಂದ ಪಡುಬಿದ್ರೆ ಬೆಳ್ಮಾನ್ ಗೆ ಬರುವ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಪತಿ ಪುರುಷೋತ್ತಮ ಹಾಗೂ ಪತ್ನಿ ಸುಮಂಗಳ ರವರು ಇಬ್ಬರು ಇದ್ದು, ಅಪಘಾತಕ್ಕೆ ಪತ್ನಿ ಸುಮಂಗಳ ರವರು ಸ್ಥಳದಲ್ಲೆ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಪುರುಷೋತ್ತಮರವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇವರು ಮೂಲತಃ ಅರಸಿನಮಕ್ಕಿಯ ಬೂಡುಮುಗೇರು ನಿವಾಸಿಯಾಗಿದ್ದು ಉದ್ಯೋಗದ ನಿಮಿತ್ತ ಮಂಗಳೂರಿನಲ್ಲಿ ವಾಸ್ತವ್ಯವಿದ್ದರು. ಮೃತರು ಪತಿ ಪುರುಷೋತ್ತಮ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya
error: Content is protected !!