ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ದೇವಪಾಲ ಅಜ್ರಿ ಉಳಿಯಬೀಡು, ರತ್ನವರ್ಮ ಜೈನ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!