April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ನ್ಯಾಯವಾದಿ ಬಿ.ಎಂ. ಭಟ್, ಶ್ಯಾಮ್‌ರಾಜ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!