22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ನ್ಯಾಯವಾದಿ ಬಿ.ಎಂ. ಭಟ್, ಶ್ಯಾಮ್‌ರಾಜ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya
error: Content is protected !!