25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಮಸ್ಯೆ

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು


ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮನಿಧಿ ಯೋಜನೆಯ ೧೩ನೇ ಸಹಾಯಧನವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಆನಂದ ಪಾದೆ ರವರಿಗೆ ರೂ. ೪ ಸಾವಿರವನ್ನು ಸಂಘದ ಅಧ್ಯಕ್ಷ ಸಂದೀಪ್ ಕುಂದರ್‌ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಜಯರಾಮ ಗೌಡ ಪಾಲ್ಲಡ್ಕ, ಪ್ರ. ಕಾರ್ಯದರ್ಶಿ ಶಿವರಾಮ ಮಡಿವಾಳ, ಉಪಾಧ್ಯಕ್ಷ ಹಮೀದ್ ಪಾಂಡವರಕಲ್ಲು, ಸದಸ್ಯ ಸುಲೇಮಾನ್ ಉಪಸ್ಥಿತರಿದ್ದರು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya
error: Content is protected !!