22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

ಬೆಳ್ತಂಗಡಿ: ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಸಂತೆಕಟ್ಟೆ ಬೆಳ್ತಂಗಡಿ ಇದರ ಸದಸ್ಯ ಸೋಮಶೇಖರ ರವರ ಕೈ ಮುರಿತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯೋಜನೆಯ 14ನೇ ಸಹಾಯಧನದ ರೂ.2,500/ ವನ್ನು ಸಂಘದ ಆಧ್ಯಕ್ಷ ಕಿಶೋರ್ ಕುಮಾರ್ ವಿತರಣೆ ಮಾಡಿದರು. ಸಂಘದ ಸದಸ್ಯರಾದ ಶಶಿಧರ ಹಾಗೂ ಗೋಪಾಲ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya
error: Content is protected !!