ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಗರ್ಡಾಡಿ, ಪಡಂಗಡಿ, ಗೋಳಿಯಂಗಡಿ, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ನಾರಾವಿ, ಕುತ್ಲೂರು, ಪಿಲ್ಯ, ನಾವರ, ಸುಲ್ಕೇರಿ, ಅಳದಂಗಡಿ, ತೆಂಕಕಾರಂದೂರು ಮತಗಟ್ಟೆಗಳಿಗೆ ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಸ್ವಾಗತಿಸಿದರು.

Leave a Comment

error: Content is protected !!