July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಲೋಕಸಭಾ ಚುನಾವಣೆಯ ಅಂಗವಾಗಿ ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು, ಜನಾರ್ಧನ ಪೂಜಾರಿ, ಸುಪ್ರಿತ್ ಜೈನ್, ಕೃಷ್ಣಪ್ಪ ಪೂಜಸರಿ, ಜಗದೀಶ್ ಪೂಜಾರಿ ಪೆರಾಜೆ,ಓಂಕಾರ್ ಜೈನ್, ನಿವೃತ್ತ ಸೈನಿಕ ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!