September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya
error: Content is protected !!