24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ‌ 106ರಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.


ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಷಪ್ ಅವರು ಕರೆ ನೀಡಿದ್ದಾರೆ.

Related posts

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!