22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಸುಪ್ರಿಯಾ ಹಷೇ೯ಂದ್ರ ಕುಮಾರ್ ಮತದಾನ ಮಾಡಿದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!