23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ : ಪರಮೇಶ್ವರ ಕೆ. ನಿಧನ

ಅಂಡಿಂಜೆ: ಅಂಡಿಂಜೆ ಗ್ರಾಮದ ಕಾಡ್ಯಂಡ ನಿವಾಸಿ ಪರಮೇಶ್ವರ ಕೆ (91 ವರ್ಷ ) ಎ.24ರಂದು ನಿಧನರಾದರು.

ಇವರು ನಾರಾವಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಯಲ್ಲಿ ವಾರ್ಡನ್ ಆಗಿ 30 ವರ್ಷ ಕರ್ತವ್ಯ ಸಲ್ಲಿಸಿದ್ದರು.

ಮೃತರು ಮಕ್ಕಳಾದ ಆನಂದ, ವಿಶ್ವನಾಥ, ಜನಾರ್ದನ, ಲಲಿತ, ಗೀತಾ, ಯಶೋಧರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya
error: Content is protected !!