September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ : ಪರಮೇಶ್ವರ ಕೆ. ನಿಧನ

ಅಂಡಿಂಜೆ: ಅಂಡಿಂಜೆ ಗ್ರಾಮದ ಕಾಡ್ಯಂಡ ನಿವಾಸಿ ಪರಮೇಶ್ವರ ಕೆ (91 ವರ್ಷ ) ಎ.24ರಂದು ನಿಧನರಾದರು.

ಇವರು ನಾರಾವಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಯಲ್ಲಿ ವಾರ್ಡನ್ ಆಗಿ 30 ವರ್ಷ ಕರ್ತವ್ಯ ಸಲ್ಲಿಸಿದ್ದರು.

ಮೃತರು ಮಕ್ಕಳಾದ ಆನಂದ, ವಿಶ್ವನಾಥ, ಜನಾರ್ದನ, ಲಲಿತ, ಗೀತಾ, ಯಶೋಧರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!