September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!