April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
error: Content is protected !!