ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘ ಲಕ್ಷ್ಮಿ ಕೃಪಾ ‘ ಮನೆಯ ಹಸ್ತಾಂತರ ಕಾರ್ಯಕ್ರಮ ಅಲೆಕ್ಕಿ – ಮುಗೇರಡ್ಕ ದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಬಂದಾರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ, ಬೆಂಗಳೂರಿನ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸದಸ್ಯರು, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!