April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ : ಪರಮೇಶ್ವರ ಕೆ. ನಿಧನ

ಅಂಡಿಂಜೆ: ಅಂಡಿಂಜೆ ಗ್ರಾಮದ ಕಾಡ್ಯಂಡ ನಿವಾಸಿ ಪರಮೇಶ್ವರ ಕೆ (91 ವರ್ಷ ) ಎ.24ರಂದು ನಿಧನರಾದರು.

ಇವರು ನಾರಾವಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಯಲ್ಲಿ ವಾರ್ಡನ್ ಆಗಿ 30 ವರ್ಷ ಕರ್ತವ್ಯ ಸಲ್ಲಿಸಿದ್ದರು.

ಮೃತರು ಮಕ್ಕಳಾದ ಆನಂದ, ವಿಶ್ವನಾಥ, ಜನಾರ್ದನ, ಲಲಿತ, ಗೀತಾ, ಯಶೋಧರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!