22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು.


ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಸುಮತಿ ಜಗನ್ನಾಥ ಶೆಟ್ಟಿ, ಮೂವರು ಪುತ್ರಿಯರು, ಓರ್ವ ಪುತ್ರ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮೂವರು ಸಹೋದರರು, ಇಬ್ಬರು ಸಹೋದರಿಯರು, ಸೊಸೆ, ಆಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya
error: Content is protected !!