September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು.


ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಸುಮತಿ ಜಗನ್ನಾಥ ಶೆಟ್ಟಿ, ಮೂವರು ಪುತ್ರಿಯರು, ಓರ್ವ ಪುತ್ರ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮೂವರು ಸಹೋದರರು, ಇಬ್ಬರು ಸಹೋದರಿಯರು, ಸೊಸೆ, ಆಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!