July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!