September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

Suddi Udaya
error: Content is protected !!