25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!