23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya
error: Content is protected !!