September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!